ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm