ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm