ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm