ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
27-09-25 02:40 pm
HK News Desk
ಪಿಐಎಲ್ ಹಾಕಿದವರಿಗೆ ಸುಪ್ರೀಂ ಕೋರ್ಟ್ ಬೈದು ಕಳುಹಿಸಿ...
27-09-25 02:20 pm
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲ...
26-09-25 07:39 pm
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
Lokayukta, MLA Rajegowda: ಅಕ್ರಮ ಆಸ್ತಿ ಗಳಿಕೆ ;...
26-09-25 05:06 pm
27-09-25 11:16 pm
HK News Desk
HDFC Banks Dubai branch: ಎಚ್ ಡಿಎಫ್ ಸಿ ದುಬೈ ಶಾ...
27-09-25 05:53 pm
ಧರ್ಮಸ್ಥಳ ಪ್ರಕರಣ ; ಕನ್ನಡ ಸುದ್ದಿವಾಹಿನಿಗಳಿಂದ ಸುಪ...
25-09-25 10:38 pm
'ಆಪರೇಶನ್ ಸಿಂಧೂರ' ಬಗ್ಗೆ ಪಾಕಿಸ್ತಾನದಲ್ಲಿ ಸುಳ್ಳಿನ...
25-09-25 05:09 pm
ಕೇರಳದಲ್ಲಿ ಹೆಚ್ಚುತ್ತಿರುವ 'ಮೆದುಳು ತಿನ್ನುವ ರೋಗ'...
25-09-25 05:05 pm
27-09-25 07:35 pm
Mangalore Correspondent
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
Sandhya Shenoy: ಶ್ರೀನಿವಾಸ್ ಎಂಜಿನಿಯರಿಂಗ್ ಕಾಲೇಜ...
27-09-25 01:02 pm
ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾ...
26-09-25 11:02 pm
Veerendra Heggade: ನಮ್ಮ ಹೊಳಪು ಹಾಗೇ ಉಳಿದಿದೆ, ಇ...
26-09-25 08:25 pm
27-09-25 02:16 pm
Udupi Correspondent
ಐಐಎಸ್ಸಿ ವಿಜ್ಞಾನಿಗೇ ಸೈಬರ್ ದೋಖಾ ; ಮಹಿಳಾ ವಿಜ್ಞಾನ...
27-09-25 01:06 pm
Accused Arrested for Opium Trafficking in Man...
25-09-25 08:18 pm
ನಿವೃತ್ತ ಬ್ಯಾಂಕರ್ ಡಿಜಿಟಲ್ ಅರೆಸ್ಟ್ ; ತಿಂಗಳ ಕಾಲ...
23-09-25 11:01 am
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm