ಬ್ರೇಕಿಂಗ್ ನ್ಯೂಸ್
02-10-25 11:05 pm Mangalore Correspondent ಕರಾವಳಿ
ಮಂಗಳೂರು, ಅ.2: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1414 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ತೋರಿಸಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದೆ.
ಈ ಗಣತಿ ಕಾರ್ಯವನ್ನು ಸರ್ಕಾರವು ನಿಗದಿಪಡಿಸಿ ಆದೇಶಿಸಿದಂತೆ ದಿನಾಂಕ 07-10-2025ರ ಒಳಗಾಗಿ ಮುಕ್ತಾಯಗೊಳಿಸಲು ಸರ್ಕಾರದ ನಿರ್ದೇಶನ ಇರುತ್ತದೆ. ಆದುದರಿಂದ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕುರಿತು ಜಿಲ್ಲಾಡಳಿತದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಗೈರು ಹಾಜರಾಗಿರುವ ಎಲ್ಲಾ ಗಣತಿದಾರರು ಈ ಕೂಡಲೇ ಸಮೀಕ್ಷೆ ಕಾರ್ಯಕ್ಕೆ ಹಾಜರಾಗುವಂತೆ, ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
In Mangaluru taluk, 425 out of 1,414 enumerators assigned for the Karnataka State Backward Classes Commission’s Social and Educational Survey 2025 have failed to report for duty. District authorities have taken this lapse seriously, noting that the government has directed the survey to be completed by October 7, 2025.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm