ಬ್ರೇಕಿಂಗ್ ನ್ಯೂಸ್
02-10-25 11:05 pm Mangalore Correspondent ಕರಾವಳಿ
ಮಂಗಳೂರು, ಅ.2: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1414 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ತೋರಿಸಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದೆ.
ಈ ಗಣತಿ ಕಾರ್ಯವನ್ನು ಸರ್ಕಾರವು ನಿಗದಿಪಡಿಸಿ ಆದೇಶಿಸಿದಂತೆ ದಿನಾಂಕ 07-10-2025ರ ಒಳಗಾಗಿ ಮುಕ್ತಾಯಗೊಳಿಸಲು ಸರ್ಕಾರದ ನಿರ್ದೇಶನ ಇರುತ್ತದೆ. ಆದುದರಿಂದ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕುರಿತು ಜಿಲ್ಲಾಡಳಿತದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಗೈರು ಹಾಜರಾಗಿರುವ ಎಲ್ಲಾ ಗಣತಿದಾರರು ಈ ಕೂಡಲೇ ಸಮೀಕ್ಷೆ ಕಾರ್ಯಕ್ಕೆ ಹಾಜರಾಗುವಂತೆ, ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
In Mangaluru taluk, 425 out of 1,414 enumerators assigned for the Karnataka State Backward Classes Commission’s Social and Educational Survey 2025 have failed to report for duty. District authorities have taken this lapse seriously, noting that the government has directed the survey to be completed by October 7, 2025.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm