ಬ್ರೇಕಿಂಗ್ ನ್ಯೂಸ್
 
            
                        02-10-25 11:05 pm Mangalore Correspondent ಕರಾವಳಿ
 
            ಮಂಗಳೂರು, ಅ.2: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1414 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ತೋರಿಸಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದೆ.
ಈ ಗಣತಿ ಕಾರ್ಯವನ್ನು ಸರ್ಕಾರವು ನಿಗದಿಪಡಿಸಿ ಆದೇಶಿಸಿದಂತೆ ದಿನಾಂಕ 07-10-2025ರ ಒಳಗಾಗಿ ಮುಕ್ತಾಯಗೊಳಿಸಲು ಸರ್ಕಾರದ ನಿರ್ದೇಶನ ಇರುತ್ತದೆ. ಆದುದರಿಂದ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕುರಿತು ಜಿಲ್ಲಾಡಳಿತದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಗೈರು ಹಾಜರಾಗಿರುವ ಎಲ್ಲಾ ಗಣತಿದಾರರು ಈ ಕೂಡಲೇ ಸಮೀಕ್ಷೆ ಕಾರ್ಯಕ್ಕೆ ಹಾಜರಾಗುವಂತೆ, ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
 
            
            
            In Mangaluru taluk, 425 out of 1,414 enumerators assigned for the Karnataka State Backward Classes Commission’s Social and Educational Survey 2025 have failed to report for duty. District authorities have taken this lapse seriously, noting that the government has directed the survey to be completed by October 7, 2025.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm