ಬ್ರೇಕಿಂಗ್ ನ್ಯೂಸ್
10-10-25 02:02 pm Mangalore Correspondent ಕರಾವಳಿ
ಮಂಗಳೂರು, ಅ.10 : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾನೆ.
2016ರಲ್ಲಿ ಕೊಲೆಯಾಗಿದ್ದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿದ್ದು ಈ ನಡುವೆ ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಅಬ್ದುಲ್ ರಹಿಮಾನ್ ಕೊಲೆ ಹಿನ್ನೆಲೆಯಲ್ಲಿ ಭರತ್ ತಲೆಮರೆಸಿಕೊಂಡಿದ್ದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
Bharat Kumdel, a Bajrang Dal leader from Bantwal and a key accused in the murders of SDPI activists Ashraf Kalayi (2016) and Abdul Rahiman, has surrendered before the Mangaluru District Court. Bharat had been absconding for several months after failing to appear for hearings in the Ashraf Kalayi case, for which a warrant had been issued.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm