ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.
ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.
ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm