ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.

ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm