ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm