ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm