ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm