ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm