ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 05:24 pm
Mangalore Correspondent
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm