ಬ್ರೇಕಿಂಗ್ ನ್ಯೂಸ್
14-10-25 06:39 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಮುದುಂಗಾರುಕಟ್ಟೆ ಬಳಿಯ ಪಾತೂರು ನಿವಾಸಿ ಮಹಮ್ಮದ್ ನಿಯಾಫ್ (28) ಸಾವನ್ನಪ್ಪಿರುವ ಯುವಕ. ಇಂದು ಮಧ್ಯಾಹ್ನ ವ್ಯಕ್ತಿಯೋರ್ವರು ತಮ್ಮ ದ್ವಿಚಕ್ರ ವಾಹನವನ್ನು ಮುದುಂಗಾರು ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಸ್ಥಳಕ್ಕೆ ಕೂಡಲೇ ಕೊಣಾಜೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೃತ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಭಾನುವಾರ ಸಂಜೆ ಮನೆ ಬಿಟ್ಟಿದ್ದ ನಿಯಾಫ್ ನಿನ್ನೆ ಬೆಳಗ್ಗೆ ಚಿಕ್ಕಪ್ಪನ ಮನೆಗೆ ತೆರಳಿ ಮಾತಾನಾಡಿ ಹಿಂತಿರುಗಿದ್ದನಂತೆ. ಸಂಜೆ ಮನೆಗೆ ತೆರಳದ ನಿಯಾಫ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇಂದು ಮಧ್ಯಾಹ್ನ ವೇಳೆ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬರಬೇಕಿದೆ.
ಕಳೆದ ವರ್ಷ ಮುದುಂಗಾರುಕಟ್ಟೆಯ ಬಳಿ ಮಹಿಳೆಯ ಸರ ಕಳ್ಳತನ ಪ್ರಕರಣದಲ್ಲಿ ನಿಯಾಫ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಯಾಫ್ ಮಾದಕ ಪದಾರ್ಥಗಳ ವ್ಯಸನಿಯೂ ಆಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
The body of a 28-year-old man accused in a theft case was found at the Mudungarukatte bus stop in Baalepuni village on Monday. The deceased has been identified as Mohammad Niyaf, a resident of Pathuru. Police suspect that drug addiction may have caused his death.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm