ಬ್ರೇಕಿಂಗ್ ನ್ಯೂಸ್
14-10-25 10:13 pm Mangalore Correspondent ಕರಾವಳಿ
ಪುತ್ತೂರು, ಅ.14 : ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.
ನಂದನ್ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಘಟನೆ ಅ.13ರಂದು ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ್ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
A tragic incident occurred in Mauritius where Nandan S. Bhat (25), a youth from Nadugallu Kallaje near Subrahmanya, slipped and fell into a waterfall, leading to his death.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm