ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.
ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm