ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm