ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm