ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm