ಬ್ರೇಕಿಂಗ್ ನ್ಯೂಸ್
24-10-25 11:57 am Mangalore Correspondent ಕರಾವಳಿ
ಮಂಗಳೂರು, ಅ.24 : ಬಜ್ಪೆಯಲ್ಲಿ ಪಟಾಕಿ ಮಾರಾಟ ನಡೆಸುತ್ತಿದ್ದವರನ್ನು ಹೆದರಿಸಿ ಹಫ್ತಾ ಕೇಳಿದ ಆರೋಪದಲ್ಲಿ ಫಾಜಿಲ್ ಕೊಲೆ ಪ್ರಕರಣದ ಆರೋಪಿ, ರೌಡಿಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಮತ್ತು ಆತನ ಸಹವರ್ತಿ ಮೇಲೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.22ರಂದು ಘಟನೆ ನಡೆದಿದ್ದು ಪಟಾಕಿ ಮಾರಾಟ ಮಾಡುತ್ತಿದ್ದವರನ್ನು ಹೆದರಿಸಿ ಹಣ ಕೇಳಿದ್ದಾನೆ. ಇದರಿಂದ ಪಟಾಕಿ ವ್ಯಾಪಾರಸ್ಥರು ಹೆದರಿದ್ದು ಅಂದು ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ. ಪೊಲೀಸರು ಮಾಹಿತಿ ತಿಳಿದು ರಕ್ಷಣೆ ಕೊಡ್ತೀವಿ, ದೂರು ಕೊಡಿ ಎಂದು ಧೈರ್ಯ ತುಂಬಿದ್ದರಿಂದ ಅ.23ರಂದು ಪಟಾಕಿ ಅಂಗಡಿಯ ದಾಮೋದರ್ ಎಂಬವರು ದೂರು ನೀಡಿದ್ದಾರೆ. ಆರೋಪಿ ಪ್ರಶಾಂತ್, ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿ ಸಹವರ್ತಿಯಾಗಿದ್ದು ಬಜ್ಪೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಈತನ ಜೊತೆಗಿದ್ದ ಅಶ್ವಿತ್ ಕ್ರಿಮಿನಲ್ ಹಿನ್ನೆಲೆಯವನಲ್ಲ.
ಘಟನೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮ್ಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ವಾರ್ನಿಂಗ್ ಮಾಡಿದ್ದಾರೆ.
In Bajpe, Mangaluru, rowdy-sheeter Prashanth alias “Pachu,” an accused in the Fazil murder case, has been booked for allegedly demanding extortion money from a firecracker trader. The incident occurred on October 22, when Prashanth and an associate reportedly threatened the shop owner for money.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm