ಬ್ರೇಕಿಂಗ್ ನ್ಯೂಸ್
25-10-25 08:08 pm Mangalore Correspondent ಕರಾವಳಿ
ಮಂಗಳೂರು, ಅ.25 : ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ನಿರಾಕರಿಸಿ ವಿವಾದ ಎದ್ದಿರುವಾಗಲೇ ಅಲ್ಲಿ ರೂಟ್ ಮಾರ್ಚ್ ನವೆಂಬರ್ 2ರಂದು ಆಗಿಯೇ ಆಗುತ್ತದೆ ಎಂದು ಹಿರಿಯ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗುಡುಗಿದ್ದಾರೆ.
ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕಲ್ಲಡ್ಕ ಭಟ್, ಮುಂದಿನ ತಿಂಗಳು ಎರಡನೇ ತಾರೀಕಿಗೆ ಚಿತ್ತಾಪುರದಲ್ಲಿ ಸಂಘದ ಪಥ ಸಂಚಲನ ನಡೆದೇ ನಡೆಯುತ್ತೆ. ಅದನ್ನು ಹೊಡೆದು ಬಡಿದು ನಿಲ್ಲಿಸಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ದೇಶದ ಯಾವುದೇ ಕಡೆ ಸಮಸ್ಯೆ ಬಂದಾಗ ರಕ್ಷಣೆಗೆ ಹೋದದ್ದು ಆರೆಸ್ಸೆಸ್ ಸ್ವಯಂಸೇವಕರು. ಈ ವಿಷಯ ಇಡೀ ದೇಶಕ್ಕೆ ಗೊತ್ತಿದೆ. ಕಾಂಗ್ರೆಸ್ ನವರು ಸಹ ಒಳಗಿಂದೊಳಗೆ ಇದನ್ನು ಹೇಳ್ತಾರೆ. ಈ ಪ್ರಿಯಾಂಕ ಖರ್ಗೆಗೂ ಇದು ತಿಳಿಯದ ವಿಷಯ ಅಲ್ಲ.
ಆದರೆ ಪ್ರಿಯಾಂಕಾ ಖರ್ಗೆಯವರಿಗೆ ನೆನಪಿಲ್ಲ ಅನಿಸತ್ತೆ. ಈ ಖರ್ಗೆಯ ಅಪ್ಪ ಮಲ್ಲಿಕಾರ್ಜುನ ಖರ್ಗೆಯವರಿಗೆ ಸ್ವಲ್ಪ ನೆನಪಿರಬಹುದು. ಅವರ ಹಿರಿಯರನ್ನು, ಕುಟುಂಬವನ್ನು ಹೈದರಾಬಾದ್ನ ರಝಕಾರ್ ಎಂಬ ಮುಸಲ್ಮಾನರು ನಾಶ ಮಾಡಿದ್ದರು. ಹೌದಾ ಅಲ್ವಾ ಅಂತಾ ಅವರನ್ನೇ ಕೇಳಿ ಒಮ್ಮೆ. ಇವರಿಗೆ ಅದೆಲ್ಲ ಮರೆತು ಹೋಗಿದೆ.
ಸಮಾಜವನ್ನು ರಕ್ಷಣೆ ಮಾಡುವ ಕೆಲಸ ಆರೆಸ್ಸೆಸ್ ಮಾಡ್ತಿದೆ. ಸಮಾಜವನ್ನು ಒಡೆಯಬೇಕೆಂಬ ಉದ್ದೇಶದಲ್ಲಿ ಇವತ್ತು ಮುಖ್ಯಮಂತ್ರಿ ಜಾತಿಗಣತಿ ಮಾಡುತ್ತಿದ್ದಾರೆ. ಸಮಾಜವನ್ನು ಒಡೆಯುವ ದೊಡ್ಡ ಪ್ರಯತ್ನ ಇದರ ಹಿಂದಿದೆ. ಮುಸಲ್ಮಾನರಲ್ಲಿ 111 ಜಾತಿ ಇದೆ, ಆದ್ರೆ ಅವರಲ್ಲಿ ಜಾತಿ ಯಾವುದೆಂದು ಕೇಳ್ತಾ ಇಲ್ಲ ಯಾಕೆ. ಹಿಂದೂ ಸಮಾಜವನ್ನು ಮಾತ್ರ ಒಡೆಯುವ ಕೆಲಸ ಮಾಡ್ತಿದಾರೆ ಎಂದು ಹೇಳಿದರು.
RSS leader Kalladka Prabhakar Bhat has strongly asserted that the RSS route march in Chittapur will go ahead as planned on November 2, despite opposition from Minister Priyank Kharge. Speaking at a private event in Puttur, Bhat questioned whether anyone could “stop it by force,” declaring that “the march will happen at any cost.”
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm