ಬ್ರೇಕಿಂಗ್ ನ್ಯೂಸ್
27-10-25 10:03 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಭಾನುವಾರ ಸಂಜೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಸಂಭವಿಸಿದ್ದು, ಕೂಡಲೇ ಕಾರ್ಯ ಪೃವೃತ್ತರಾದ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ ಯುವಕ ಸೇರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ.
ಮಾರಿಯಮ್ಮಗೋಳಿ ದೈವಸ್ಥಾನದ ಬಳಿಯ ಕುಟುಂಬದ ಹೆಣ್ಣು ಮಗು ಸಾವಿನ ದವಡೆಗೆ ಸಿಲುಕಿ ರಕ್ಷಣೆಯಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಮನೆ ಆವರಣದ ಹದಿನೈದು ಅಡಿ ಆಳದ ತೆರೆದ ಬಾವಿಯೊಳಗೆ ಬಿದ್ದಿದೆ. ಮಗು ಬಾವಿಗೆ ಬಿದ್ದಿದ್ದನ್ನ ಕಂಡ ಮನೆ ಮಂದಿ ಚೀರಾಡಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗುವಿನ ಚಿಕ್ಕಪ್ಪ ಜೀವನ್ ತಡಮಾಡದೆ ಬಾವಿಗೆ ಇಳಿದು ಮಗುವನ್ನ ರಕ್ಷಿಸಿದ್ದಾರೆ.



ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗು ಮತ್ತು ಜೀವನ್ ಅವರನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಸಾಹಸ ಮೆರೆದು ಮಗುವಿನ ಪ್ರಾಣ ರಕ್ಷಿಸಿದ ಯುವಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
A two-year-old girl who accidentally fell into an open well while playing in the courtyard was rescued in a dramatic operation by her uncle and a local youth near Konnaje, Belma, on Sunday evening.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm