ಬ್ರೇಕಿಂಗ್ ನ್ಯೂಸ್
27-10-25 10:03 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಭಾನುವಾರ ಸಂಜೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಸಂಭವಿಸಿದ್ದು, ಕೂಡಲೇ ಕಾರ್ಯ ಪೃವೃತ್ತರಾದ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ ಯುವಕ ಸೇರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ.
ಮಾರಿಯಮ್ಮಗೋಳಿ ದೈವಸ್ಥಾನದ ಬಳಿಯ ಕುಟುಂಬದ ಹೆಣ್ಣು ಮಗು ಸಾವಿನ ದವಡೆಗೆ ಸಿಲುಕಿ ರಕ್ಷಣೆಯಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಮನೆ ಆವರಣದ ಹದಿನೈದು ಅಡಿ ಆಳದ ತೆರೆದ ಬಾವಿಯೊಳಗೆ ಬಿದ್ದಿದೆ. ಮಗು ಬಾವಿಗೆ ಬಿದ್ದಿದ್ದನ್ನ ಕಂಡ ಮನೆ ಮಂದಿ ಚೀರಾಡಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗುವಿನ ಚಿಕ್ಕಪ್ಪ ಜೀವನ್ ತಡಮಾಡದೆ ಬಾವಿಗೆ ಇಳಿದು ಮಗುವನ್ನ ರಕ್ಷಿಸಿದ್ದಾರೆ.



ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗು ಮತ್ತು ಜೀವನ್ ಅವರನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಸಾಹಸ ಮೆರೆದು ಮಗುವಿನ ಪ್ರಾಣ ರಕ್ಷಿಸಿದ ಯುವಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
A two-year-old girl who accidentally fell into an open well while playing in the courtyard was rescued in a dramatic operation by her uncle and a local youth near Konnaje, Belma, on Sunday evening.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm