ಬ್ರೇಕಿಂಗ್ ನ್ಯೂಸ್
27-10-25 10:03 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಭಾನುವಾರ ಸಂಜೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಸಂಭವಿಸಿದ್ದು, ಕೂಡಲೇ ಕಾರ್ಯ ಪೃವೃತ್ತರಾದ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ ಯುವಕ ಸೇರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ.
ಮಾರಿಯಮ್ಮಗೋಳಿ ದೈವಸ್ಥಾನದ ಬಳಿಯ ಕುಟುಂಬದ ಹೆಣ್ಣು ಮಗು ಸಾವಿನ ದವಡೆಗೆ ಸಿಲುಕಿ ರಕ್ಷಣೆಯಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಮನೆ ಆವರಣದ ಹದಿನೈದು ಅಡಿ ಆಳದ ತೆರೆದ ಬಾವಿಯೊಳಗೆ ಬಿದ್ದಿದೆ. ಮಗು ಬಾವಿಗೆ ಬಿದ್ದಿದ್ದನ್ನ ಕಂಡ ಮನೆ ಮಂದಿ ಚೀರಾಡಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗುವಿನ ಚಿಕ್ಕಪ್ಪ ಜೀವನ್ ತಡಮಾಡದೆ ಬಾವಿಗೆ ಇಳಿದು ಮಗುವನ್ನ ರಕ್ಷಿಸಿದ್ದಾರೆ.



ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗು ಮತ್ತು ಜೀವನ್ ಅವರನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಸಾಹಸ ಮೆರೆದು ಮಗುವಿನ ಪ್ರಾಣ ರಕ್ಷಿಸಿದ ಯುವಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
A two-year-old girl who accidentally fell into an open well while playing in the courtyard was rescued in a dramatic operation by her uncle and a local youth near Konnaje, Belma, on Sunday evening.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm