ಬ್ರೇಕಿಂಗ್ ನ್ಯೂಸ್
27-10-25 11:01 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಸೋಮವಾರ ಸಂಜೆ ರಾ.ಹೆ.66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಎಂಬಲ್ಲಿ ನಡೆದಿದೆ.
ಸೋಮೇಶ್ವರ ಗ್ರಾಮದ ಪಿಲಾರು ಸರಕಾರಿ ಶಾಲಾ ಬಳಿಯ ನಿವಾಸಿ ರಾಮಚಂದ್ರ ಬಿ(59)ಮೃತಪಟ್ಟ ದುರ್ದೈವಿ. ರಾಮಚಂದ್ರ ಅವರು ಸೋಮವಾರ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಓವರ್ ಬ್ರಿಡ್ಜ್ ಬಸ್ ಸ್ಟಾಪ್ ನಲ್ಲಿ ಉಳ್ಳಾಲದ ಬಸ್ಸಿನಿಂದ ಇಳಿದು ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರಿಗೆ ಧಾವಿಸುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರಾಮಚಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಅಪಘಾತ ನಡೆಸಿದ ಲಾರಿ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ರಾಮಚಂದ್ರ ಅವರು ಈ ಹಿಂದೆ ಪ್ರತಿಷ್ಟಿತ ಫಿಲಿಪ್ಸ್ ಕಂಪನಿಯ ನುರಿತ ಟಿವಿ ಟೆಕ್ನೀಷಿಯನ್ ಆಗಿದ್ದು ಬಳಿಕ ಕುಲಶೇಖರದ ಕೆಎಮ್ ಎಫ್ ನಲ್ಲೂ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A tragic road accident claimed the life of a 59-year-old pedestrian who was hit by a speeding lorry while crossing the National Highway 66 near Thokkottu overbridge on Monday evening.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm