ಬ್ರೇಕಿಂಗ್ ನ್ಯೂಸ್
30-10-25 03:23 pm Mangalore Correspondent ಕರಾವಳಿ
ಪುತ್ತೂರು, ಅ.30 : ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಲೆ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಇತರ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ವಿವಿಧ ಕಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವಣಗೂರು ಗ್ರಾಮದ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಬೆಳಗ್ಗೆ ಮದುವೆ ಕಾರ್ಯಕ್ರಮ ಇತ್ತು. ವಧು ಮತ್ತು ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಲೆ ಘಾಟಿಯ ತಿರುವಿನಲ್ಲಿ ವಾಹನ ಇಪ್ಪತ್ತು ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ.





ಟೆಂಪೋದಲ್ಲಿದ್ದ ಹಲವರು ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
A mini-tempo carrying the groom’s relatives to a wedding function at a hall near Kukke Subrahmanya overturned at a curve in the Bisle Ghat after the driver reportedly lost control of the vehicle. The accident left four people seriously injured, while over ten others sustained minor injuries and have been admitted to various hospitals.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm