ಬ್ರೇಕಿಂಗ್ ನ್ಯೂಸ್
31-10-25 10:47 pm Mangalore Correspondent ಕರಾವಳಿ
ಮಂಗಳೂರು, ಅ.31 : 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, 70 ಮಂದಿ ಸಾಧಕರನ್ನು ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ 24 ಸಂಘ- ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಶ್ವಾನ ಪ್ರೇಮಿ ರಜನಿ ಶೆಟ್ಟಿ, ನೃತ್ಯ ಸಾಧಕಿ ರೆಮೋನಾ ಇವೆಟ್ ಪಿರೇರಾ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಯಾಗ್ರಾಹಕ ಸತೀಶ್ ಇರಾ, ಎ.ಕೆ.ಕುಕ್ಕಿಲ, ರಾಜೇಶ್ ದಡ್ಡಂಗಡಿ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್, ಸಮಾಜ ಸೇವೆ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ಕ್ಷೇತ್ರದಲ್ಲಿ ಗಣೇಶ್ ಎಸ್, ಗೋಪಾಲ ಕೋಟ್ಯಾನ್, ಸುರೇಂದ್ರ ಪರವ, ಸ್ಯಾಕ್ಸೋಫೋನ್ – ಬಾಬು ಸಪಲ್ಯ ವಗ್ಗ, ನಾಟಿವೈದ್ಯ – ಸೋಮನಾಥ ಪಂಡಿತ ಅವರನ್ನು ಆಯ್ಕೆ ಮಾಡಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮ- ಅವಿನಾಶ್ ರಾವ್, ಧಾರ್ಮಿಕ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡೆ – ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ಸಿನ್ ಲೋಬೋ ಮತ್ತಿತರ ಸಾಧಕರನ್ನು ಜಿಲ್ಲಾ ರಾಜ್ಯೋತ್ಸವ ಪಟ್ಟಿಗೆ ಆಯ್ಕೆ ಮಾಡಲಾಗಿದೆ. 24 ಸಂಘ- ಸಂಸ್ಥೆಗಳ ಹೆಸರುಗಳನ್ನು ಹೆಸರಿಸಲಾಗಿದ್ದು, ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ್ದು ಹೆಚ್ಚಿವೆ.
The Dakshina Kannada district administration has announced the list of recipients for the 2025 District-level Rajyotsava Awards, honoring 70 individual achievers and 24 organizations for their outstanding contributions in various fields.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm