ಬ್ರೇಕಿಂಗ್ ನ್ಯೂಸ್
31-10-25 10:47 pm Mangalore Correspondent ಕರಾವಳಿ
ಮಂಗಳೂರು, ಅ.31 : 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, 70 ಮಂದಿ ಸಾಧಕರನ್ನು ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ 24 ಸಂಘ- ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಶ್ವಾನ ಪ್ರೇಮಿ ರಜನಿ ಶೆಟ್ಟಿ, ನೃತ್ಯ ಸಾಧಕಿ ರೆಮೋನಾ ಇವೆಟ್ ಪಿರೇರಾ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಯಾಗ್ರಾಹಕ ಸತೀಶ್ ಇರಾ, ಎ.ಕೆ.ಕುಕ್ಕಿಲ, ರಾಜೇಶ್ ದಡ್ಡಂಗಡಿ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್, ಸಮಾಜ ಸೇವೆ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ಕ್ಷೇತ್ರದಲ್ಲಿ ಗಣೇಶ್ ಎಸ್, ಗೋಪಾಲ ಕೋಟ್ಯಾನ್, ಸುರೇಂದ್ರ ಪರವ, ಸ್ಯಾಕ್ಸೋಫೋನ್ – ಬಾಬು ಸಪಲ್ಯ ವಗ್ಗ, ನಾಟಿವೈದ್ಯ – ಸೋಮನಾಥ ಪಂಡಿತ ಅವರನ್ನು ಆಯ್ಕೆ ಮಾಡಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮ- ಅವಿನಾಶ್ ರಾವ್, ಧಾರ್ಮಿಕ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡೆ – ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ಸಿನ್ ಲೋಬೋ ಮತ್ತಿತರ ಸಾಧಕರನ್ನು ಜಿಲ್ಲಾ ರಾಜ್ಯೋತ್ಸವ ಪಟ್ಟಿಗೆ ಆಯ್ಕೆ ಮಾಡಲಾಗಿದೆ. 24 ಸಂಘ- ಸಂಸ್ಥೆಗಳ ಹೆಸರುಗಳನ್ನು ಹೆಸರಿಸಲಾಗಿದ್ದು, ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ್ದು ಹೆಚ್ಚಿವೆ.
The Dakshina Kannada district administration has announced the list of recipients for the 2025 District-level Rajyotsava Awards, honoring 70 individual achievers and 24 organizations for their outstanding contributions in various fields.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm