ಬ್ರೇಕಿಂಗ್ ನ್ಯೂಸ್
02-11-25 10:23 pm Mangalore Correspondent ಕರಾವಳಿ
ಮಂಗಳೂರು, ನ.2 : ಧರ್ಮಸ್ಥಳ ಅಸಹಜ ಸಾವು ಪ್ರಕರಣದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ಮೃತದೇಹಗಳನ್ನು ವಿಲೇವಾರಿ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗದ 38 ಪ್ರಕರಣಗಳಿದ್ದು ಅವುಗಳ ವಿಲೇವಾರಿ ಯಾರು ಮಾಡಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಎಸ್ಐಟಿಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ 38 ಪ್ರಕರಣಗಳ ಬಗ್ಗೆ ಬೆಳ್ತಂಗಡಿ ಅಥವಾ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಯುಡಿಆರ್ ದಾಖಲಿಸಿರುವ ವಿವರಗಳು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಪಂ ಕಡೆಯಿಂದ ನೀಡಿರುವ ಮಾಹಿತಿಯಲ್ಲಿ 38 ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ದಾಖಲೆ ಹಸ್ತಾಂತರಿಸುವಾಗಲೂ ಲೋಪ ಆಗಿರಬಹುದು. ಯುಡಿಆರ್ ದಾಖಲೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ 38 ಮೃತದೇಹಗಳನ್ನು ಅಕ್ರಮ ವಿಲೇವಾರಿ ಮಾಡಲಾಗಿದೆ ಎಂದು ಹೇಳಲಾಗದು. ಆದರೆ ಅಸಹಜವಾಗಿ ಸತ್ತವರ ಗುರುತು ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬ ವಿವರಗಳು ಗ್ರಾಪಂ ದಾಖಲೆಗಳಲ್ಲಿ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
The Special Investigation Team (SIT) probing the Dharmasthala unnatural deaths case has found that while local gram panchayat authorities were earlier said to have handled the disposal of the bodies, there is no clear information regarding 38 cases involving unidentified victims, sources revealed.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm