ಬ್ರೇಕಿಂಗ್ ನ್ಯೂಸ್
02-11-25 10:23 pm Mangalore Correspondent ಕರಾವಳಿ
ಮಂಗಳೂರು, ನ.2 : ಧರ್ಮಸ್ಥಳ ಅಸಹಜ ಸಾವು ಪ್ರಕರಣದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ಮೃತದೇಹಗಳನ್ನು ವಿಲೇವಾರಿ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗದ 38 ಪ್ರಕರಣಗಳಿದ್ದು ಅವುಗಳ ವಿಲೇವಾರಿ ಯಾರು ಮಾಡಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಎಸ್ಐಟಿಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ 38 ಪ್ರಕರಣಗಳ ಬಗ್ಗೆ ಬೆಳ್ತಂಗಡಿ ಅಥವಾ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಯುಡಿಆರ್ ದಾಖಲಿಸಿರುವ ವಿವರಗಳು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಪಂ ಕಡೆಯಿಂದ ನೀಡಿರುವ ಮಾಹಿತಿಯಲ್ಲಿ 38 ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ದಾಖಲೆ ಹಸ್ತಾಂತರಿಸುವಾಗಲೂ ಲೋಪ ಆಗಿರಬಹುದು. ಯುಡಿಆರ್ ದಾಖಲೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ 38 ಮೃತದೇಹಗಳನ್ನು ಅಕ್ರಮ ವಿಲೇವಾರಿ ಮಾಡಲಾಗಿದೆ ಎಂದು ಹೇಳಲಾಗದು. ಆದರೆ ಅಸಹಜವಾಗಿ ಸತ್ತವರ ಗುರುತು ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬ ವಿವರಗಳು ಗ್ರಾಪಂ ದಾಖಲೆಗಳಲ್ಲಿ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
The Special Investigation Team (SIT) probing the Dharmasthala unnatural deaths case has found that while local gram panchayat authorities were earlier said to have handled the disposal of the bodies, there is no clear information regarding 38 cases involving unidentified victims, sources revealed.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm