ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am