ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm