ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm