ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm