ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm