ಬ್ರೇಕಿಂಗ್ ನ್ಯೂಸ್
05-11-25 03:35 pm Mangalore Correspondent ಕರಾವಳಿ
ಬೆಳ್ತಂಗಡಿ, ನ.5 : ಅಕ್ರಮ ಗೋಸಾಗಾಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಗೆ ಸೇರಿದ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ನವೆಂಬರ್ 2 ರಂದು ಧರ್ಮಸ್ಥಳ ಪೊಲೀಸರು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝೊಹರಾ ಸೇರಿ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 5-12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ, ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಉಳ್ಳಾಲದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನವೆಂಬರ್ 4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm