ಬ್ರೇಕಿಂಗ್ ನ್ಯೂಸ್
07-11-25 02:18 pm Mangalore Correspondent ಕರಾವಳಿ
ಮಂಗಳೂರು, ನ.7 : ಕಂಬಳ ಸಂಘಟಕ, ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ, ನೆಲ್ಯಾಡಿಯಲ್ಲಿ ತಂದೆಯ ಹೊಟೇಲ್ ಉದ್ಯಮ ನೋಡಿಕೊಂಡಿದ್ದ ಅಭಿಷೇಕ್ ಆಳ್ವ(29) ಹೆಜಮಾಡಿ ಬಳಿಯ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ನದ ಕಿನಾರೆಯಲ್ಲಿ ಶವ ಪತ್ತೆಯಾಗಿದೆ.
ಬುಧವಾರ ರಾತ್ರಿ ಸ್ನೇಹಿತರೊಂದಿಗೆ ಊಟ ಮುಗಿಸಿ ತನ್ನ ಕಾರಿನಲ್ಲಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಹೀಗಾಗಿ ತಂದೆ ನವೀನಚಂದ್ರ ಆಳ್ವ ಪುತ್ರ ನಾಪತ್ತೆಯಾದ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸ್ಥಳೀಯರು ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ಶಾಂಭವಿ ನದಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಶುಕ್ರವಾರ ಬೆಳಗ್ಗೆ ನದಿ ಮಧ್ಯದ ಕುದ್ರು ಬಳಿ ಶವ ಪತ್ತೆಯಾಗಿದ್ದು ಪೊಲೀಸರು ಅಲ್ಲಿಂದ ಹೊರ ತೆಗೆದು ಮಂಗಳೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಭಿಷೇಕ್ ಆಳ್ವ ನೆಲ್ಯಾಡಿಯಲ್ಲಿ ಚರಣ್ ಬಾರ್ ಅಂಡ್ ರೆಸ್ಟೋರೆಂಟ್ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಘಟನೆ ಬಗ್ಗೆ ಪಡುಬಿದ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Abhishek Alva (29), son of Kambala organizer and entrepreneur Naveen Chandra Alva of Thiruvailuguttu, was found dead in the Shambhavi River near Hejamadi in a suspected case of suicide. Abhishek managed his family’s hotel business, Charan Bar & Restaurant, in Nelyadi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm