ಬ್ರೇಕಿಂಗ್ ನ್ಯೂಸ್
11-11-25 10:15 pm Mangalore Correspondent ಕರಾವಳಿ
ಮಂಗಳೂರು, ನ.11: ರಾಜಧಾನಿ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಹೆಚ್ಚುವರಿ ತಪಾಸಣೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದರಂತೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಇಲಾಖೆಯಿಂದ ಸ್ಪಷ್ಟ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ನಿಯೋಜಿಸಿ ನಿಗಾ ವಹಿಸಲಾಗುತ್ತದೆ.
ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ವಿನಂತಿಸಿದ್ದಾರೆ.
Following the bomb blast in New Delhi, police in Dakshina Kannada district have been placed on high alert. Night patrols have been strengthened, and strict security checks and barricades have been set up across key locations. Authorities have deployed officers at sensitive points for continuous surveillance.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm