ಬ್ರೇಕಿಂಗ್ ನ್ಯೂಸ್
13-11-25 05:01 pm HK Staffer ಕರಾವಳಿ
ಬೆಳ್ತಂಗಡಿ, ನ.13: ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಮೃತಳ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಎಂಬವರ ಪುತ್ರಿ ಹರ್ಷಿತಾ (15) ಮೃತ ಬಾಲಕಿ.
ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ಮನೆಯಲ್ಲಿ ಕುಳಿತಿದ್ದಳು. ಮನೆಯಲ್ಲಿ ತಂದಿಟ್ಟಿದ್ದ ಕಳೆನಾಶಕ್ಕಾಗಿ ಸಿಂಪಡಿಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ಈ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಮಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಹರ್ಷಿತಾ ಮೃತಪಟ್ಟಿದ್ದಾರೆ.
ಹರ್ಷಿತಾಳಿಗೆ ಕಡಬದ ಯುವಕನೊಬ್ಬ ಫೋನ್ ಮಾಡಿ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ಇದ್ದು, ಇದರಿಂದಾಗಿ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಬಾಲಕಿ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
A 15-year-old girl who allegedly attempted suicide by consuming pesticide a week ago has died while undergoing treatment at Wenlock Hospital in Mangaluru. The deceased has been identified as Harshitha, daughter of Shridhar Kumbar, a resident of Paradka in Ilanthila village, Belthangady taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm