ಬ್ರೇಕಿಂಗ್ ನ್ಯೂಸ್
13-11-25 05:01 pm HK Staffer ಕರಾವಳಿ
ಬೆಳ್ತಂಗಡಿ, ನ.13: ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಮೃತಳ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಎಂಬವರ ಪುತ್ರಿ ಹರ್ಷಿತಾ (15) ಮೃತ ಬಾಲಕಿ.
ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ಮನೆಯಲ್ಲಿ ಕುಳಿತಿದ್ದಳು. ಮನೆಯಲ್ಲಿ ತಂದಿಟ್ಟಿದ್ದ ಕಳೆನಾಶಕ್ಕಾಗಿ ಸಿಂಪಡಿಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ಈ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಮಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಹರ್ಷಿತಾ ಮೃತಪಟ್ಟಿದ್ದಾರೆ.
ಹರ್ಷಿತಾಳಿಗೆ ಕಡಬದ ಯುವಕನೊಬ್ಬ ಫೋನ್ ಮಾಡಿ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ಇದ್ದು, ಇದರಿಂದಾಗಿ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಬಾಲಕಿ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
A 15-year-old girl who allegedly attempted suicide by consuming pesticide a week ago has died while undergoing treatment at Wenlock Hospital in Mangaluru. The deceased has been identified as Harshitha, daughter of Shridhar Kumbar, a resident of Paradka in Ilanthila village, Belthangady taluk.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm