ಬ್ರೇಕಿಂಗ್ ನ್ಯೂಸ್
15-11-25 02:47 pm Mangalore Correspondent ಕರಾವಳಿ
ಮಂಗಳೂರು, ನ.15 : ಮಂಗಳೂರು ಹೊರವಲಯದ ಪಣಂಬೂರು ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಮೊಂಟೆಪದವಿನ ನಿವಾಸಿಗಳಾದ ಅಬುಬಕ್ಕರ್ (65), ಇಬ್ರಾಹಿಂ (68) ಮತ್ತು ಉಳ್ಳಾಲದ ಆಟೋ ಚಾಲಕ ಮೊಯ್ದೀನ್ ಕುಂಞ (25) ಮೃತರು. ಇವರು ಬೀಡಿ ಕಾರ್ಮಿಕರಾಗಿದ್ದು ಉಳ್ಳಾಲದಿಂದ ಬೈಕಂಪಾಡಿಗೆ ಬೀಡಿ ಕೊಟ್ಟು ಆಟೋದಲ್ಲಿ ಮತ್ತೆ ಉಳ್ಳಾಲದತ್ತ ಮರಳುತ್ತಿದ್ದರು.



ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿದೆ. ಆಟೋ ರಿಕ್ಷಾ ಒಂದು ಟ್ಯಾಂಕರಿನ ಹಿಂದೆ ನಿಂತಿತ್ತು. ಈ ವೇಳೆ, ಹಿಂದಿನಿಂದ ಮತ್ತೊಂದು ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿಯಾಗಿದ್ದು ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಕುಳಿತಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಸುಕಿನಲ್ಲಿ ಬಿಸಿ ರೋಡ್ ಬಳಿ ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಎದುರಾಗಿದೆ.
A tragic chain collision near Panambur Junction on the outskirts of Mangaluru claimed three lives after an auto-rickshaw got sandwiched between two tanker lorries.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm