ಬ್ರೇಕಿಂಗ್ ನ್ಯೂಸ್
15-11-25 02:47 pm Mangalore Correspondent ಕರಾವಳಿ
ಮಂಗಳೂರು, ನ.15 : ಮಂಗಳೂರು ಹೊರವಲಯದ ಪಣಂಬೂರು ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಮೊಂಟೆಪದವಿನ ನಿವಾಸಿಗಳಾದ ಅಬುಬಕ್ಕರ್ (65), ಇಬ್ರಾಹಿಂ (68) ಮತ್ತು ಉಳ್ಳಾಲದ ಆಟೋ ಚಾಲಕ ಮೊಯ್ದೀನ್ ಕುಂಞ (25) ಮೃತರು. ಇವರು ಬೀಡಿ ಕಾರ್ಮಿಕರಾಗಿದ್ದು ಉಳ್ಳಾಲದಿಂದ ಬೈಕಂಪಾಡಿಗೆ ಬೀಡಿ ಕೊಟ್ಟು ಆಟೋದಲ್ಲಿ ಮತ್ತೆ ಉಳ್ಳಾಲದತ್ತ ಮರಳುತ್ತಿದ್ದರು.



ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿದೆ. ಆಟೋ ರಿಕ್ಷಾ ಒಂದು ಟ್ಯಾಂಕರಿನ ಹಿಂದೆ ನಿಂತಿತ್ತು. ಈ ವೇಳೆ, ಹಿಂದಿನಿಂದ ಮತ್ತೊಂದು ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿಯಾಗಿದ್ದು ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಕುಳಿತಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಸುಕಿನಲ್ಲಿ ಬಿಸಿ ರೋಡ್ ಬಳಿ ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಎದುರಾಗಿದೆ.
A tragic chain collision near Panambur Junction on the outskirts of Mangaluru claimed three lives after an auto-rickshaw got sandwiched between two tanker lorries.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm