ಬ್ರೇಕಿಂಗ್ ನ್ಯೂಸ್
15-11-25 02:47 pm Mangalore Correspondent ಕರಾವಳಿ
ಮಂಗಳೂರು, ನ.15 : ಮಂಗಳೂರು ಹೊರವಲಯದ ಪಣಂಬೂರು ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಮೊಂಟೆಪದವಿನ ನಿವಾಸಿಗಳಾದ ಅಬುಬಕ್ಕರ್ (65), ಇಬ್ರಾಹಿಂ (68) ಮತ್ತು ಉಳ್ಳಾಲದ ಆಟೋ ಚಾಲಕ ಮೊಯ್ದೀನ್ ಕುಂಞ (25) ಮೃತರು. ಇವರು ಬೀಡಿ ಕಾರ್ಮಿಕರಾಗಿದ್ದು ಉಳ್ಳಾಲದಿಂದ ಬೈಕಂಪಾಡಿಗೆ ಬೀಡಿ ಕೊಟ್ಟು ಆಟೋದಲ್ಲಿ ಮತ್ತೆ ಉಳ್ಳಾಲದತ್ತ ಮರಳುತ್ತಿದ್ದರು.



ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿದೆ. ಆಟೋ ರಿಕ್ಷಾ ಒಂದು ಟ್ಯಾಂಕರಿನ ಹಿಂದೆ ನಿಂತಿತ್ತು. ಈ ವೇಳೆ, ಹಿಂದಿನಿಂದ ಮತ್ತೊಂದು ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿಯಾಗಿದ್ದು ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಕುಳಿತಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಸುಕಿನಲ್ಲಿ ಬಿಸಿ ರೋಡ್ ಬಳಿ ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಎದುರಾಗಿದೆ.
A tragic chain collision near Panambur Junction on the outskirts of Mangaluru claimed three lives after an auto-rickshaw got sandwiched between two tanker lorries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm