ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm