ಬ್ರೇಕಿಂಗ್ ನ್ಯೂಸ್
16-11-25 10:48 pm Mangalore Correspondent ಕರಾವಳಿ
ಉಳ್ಳಾಲ, ನ.16 : ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೋರ್ವ ತಾನು ನೆಲೆಸಿದ್ದ ಪಿಜಿಯಿಂದ ನಾಪತ್ತೆಯಾಗಿದ್ದು, ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಲಕ್ಷಾಂತರ ರೂಪಾಯಿ ಕಳಕೊಂಡ ಹಿನ್ನಲೆಯಲ್ಲಿ ಮನನೊಂದು ನಾಪತ್ತೆಯಾಗಿರುವ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ರಾಬಿಯಾ- ಅಬೂಬಕರ್ ದಂಪತಿಯ ಪುತ್ರ ಮಾಲೀಕ್ ಅಬೂಬಕರ್(19)ನಾಪತ್ತೆಯಾದ ವಿದ್ಯಾರ್ಥಿ. ಮಾಲೀಕ್ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಲ್ಲೇ ಸಮೀಪದ ಶರೀಫ್ ಎಂಬವರ ಪಿಜಿಯಲ್ಲಿ ವಾಸವಾಗಿದ್ದ. ನ.13ರಂದು ರಾತ್ರಿ ಡಿನ್ನರ್ ಮಾಡಿ ಬರುತ್ತೇನೆಂದು ಹೇಳಿ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ ಮಾಲೀಕ್ ಮತ್ತೆ ಹಿಂತಿರುಗದೆ ನಾಪತ್ತೆ ಆಗಿದ್ದಾನೆ. ಈ ಬಗ್ಗೆ ಮಾಲೀಕ್ ಮಾವ (ತಾಯಿಯ ತಮ್ಮ) ಫಿಸಿಯೋಥೆರಫಿ ವೈದ್ಯ ಅಝ್ಮಲ್ ಟಿ.ಎ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಮಾಲೀಕ್ ನ ಸ್ಕೂಟರ್ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ದೆಹಲಿಗೆ ತೆರಳುವ ಮಂಗಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಲೀಕ್ ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಮೂರು ಲಕ್ಷ ಹಣವನ್ನು ಕಳೆದುಕೊಂಡಿದ್ದು ಆ ಕಾರಣದಿಂದಲೇ ಮನನೊಂದು ನಾಪತ್ತೆಯಾಗಿದ್ದಾನೆಂದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
A Kerala-origin student studying at a private medical college in Deralakatte has gone missing from his PG accommodation. Preliminary police investigation has revealed that he had reportedly lost several lakhs of rupees through an online gaming app and was mentally disturbed before disappearing.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am