ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm