ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 07:28 pm
Mangalore Correspondent
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
19-11-25 07:55 pm
Mangalore Correspondent
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm