ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm